Categories: featureNewsPolitics

ವಿರಾಜಪೇಟೆಗೆ ಅಬ್ದುಲ್ ಮಜೀದ್

ಇಂದು ದಿನಾಂಕ 11 ಆಗಸ್ಟ್ 2023 ರಂದು ವಿರಾಜಪೇಟೆಯಲ್ಲಿ ಎಸ್‌ಡಿಪಿಐ ನಡೆಸಲಿರುವ ಮುಂಬೈ ರೈಲಿನಲ್ಲಿ RPF ಯೋಧ ನಡೆಸಿದ ಬರ್ಬರ ಹತ್ಯೆ, ಹರಿಯಾಣದಲ್ಲಿ ಮುಸ್ಲಿಮರ ಮೇಲೆ ಹಿಂಸಾಚಾರ, ಮಣಿಪುರದಲ್ಲಿ ಕ್ರೈಸ್ತರ ಮೇಲೆ ಹಿಂಸಾಚಾರ ಸೇರಿದಂತೆ ಸಂಘಪರಿವಾರದ ದುಷ್ಕೃತ್ಯಗಳನ್ನು ಖಂಡಿಸಿ ನಡೆಯಲಿರುವ ಪ್ರತಿಭಟನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಧ್ಯಕ್ಷರಾದ ಅಬ್ದುಲ್ ಮಜೀದ್ ಭಾಗವಹಿಸಲಿದ್ದಾರೆ.

ಆಗಸ್ಟ್ 11

ಮಧ್ಯಾಹ್ನ 2 ಗಂಟೆಗೆ, ವಿರಾಜಪೇಟೆಯ ಕ್ಲಾಕ್ ಟವರ್ ಬಳಿ

ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ ವಿರಾಜಪೇಟೆ ವಿಧಾನಸಭಾ ಕ್ಷೇತ್ರ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago