ಇಂದು ದಿನಾಂಕ 11 ಆಗಸ್ಟ್ 2023 ರಂದು ವಿರಾಜಪೇಟೆಯಲ್ಲಿ ಎಸ್ಡಿಪಿಐ ನಡೆಸಲಿರುವ ಮುಂಬೈ ರೈಲಿನಲ್ಲಿ RPF ಯೋಧ ನಡೆಸಿದ ಬರ್ಬರ ಹತ್ಯೆ, ಹರಿಯಾಣದಲ್ಲಿ ಮುಸ್ಲಿಮರ ಮೇಲೆ ಹಿಂಸಾಚಾರ, ಮಣಿಪುರದಲ್ಲಿ ಕ್ರೈಸ್ತರ ಮೇಲೆ ಹಿಂಸಾಚಾರ ಸೇರಿದಂತೆ ಸಂಘಪರಿವಾರದ ದುಷ್ಕೃತ್ಯಗಳನ್ನು ಖಂಡಿಸಿ ನಡೆಯಲಿರುವ ಪ್ರತಿಭಟನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಧ್ಯಕ್ಷರಾದ ಅಬ್ದುಲ್ ಮಜೀದ್ ಭಾಗವಹಿಸಲಿದ್ದಾರೆ.
ಆಗಸ್ಟ್ 11
ಮಧ್ಯಾಹ್ನ 2 ಗಂಟೆಗೆ, ವಿರಾಜಪೇಟೆಯ ಕ್ಲಾಕ್ ಟವರ್ ಬಳಿ
ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ ವಿರಾಜಪೇಟೆ ವಿಧಾನಸಭಾ ಕ್ಷೇತ್ರ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka