Categories: featureNewsPolitics

ಆಸೆ ಆಮಿಷ ತೋರಿಸಿ ಅಧಿಕಾರ ಪಡೆದುಕೊಳ್ಳಲು SDPI ಯದ್ದು ಕೊಳಕು ರಾಜಕೀಯವಲ್ಲ,BJP ಆಡಳಿತದ ಸಂದರ್ಭದಲ್ಲಿ ರಾಜಕೀಯ ದುರುದ್ದೇಶದಿಂದ ಪೋಲಿಸ್‌ರನ್ನ ಬಳಸಿಕೊಂಡು ನಮ್ಮ 14 ಕಚೇರಿಗಳಿಗೆ ಬೀಗ ಜಡಿದ ಸಂದರ್ಭದಲ್ಲಿ ಕೂಡ BJP ಯ ಮುಂದೆ ಮಂಡಿಯೂರದ ನಾವು ಜುಜುಬಿ 2.5 ವರ್ಷದ ಅಧಿಕಾರಕ್ಕಾಗಿ ಬಿಜೆಪಿಯ ಬೆಂಬಲ ಕೇಳಿದೆ ಎಂದರೆ ಇದನ್ನು ನಂಬಲು ಜನರು ಮೂರ್ಖರಲ್ಲ

Recent Posts

ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಮಾನಹಾನಿಕರ ವರದಿಗಾಗಿ ಝೀ ನ್ಯೂಸ್ ಮತ್ತು ನ್ಯೂಸ್ 18 ವಿರುದ್ಧ FIR ದಾಖಲಿಸಲು ಜಮ್ಮು ಕಾಶ್ಮೀರ ನ್ಯಾಯಾಲಯದ ಆದೇಶ

Justice for Iqbal ಕಾಶ್ಮೀರದ ಬಗ್ಗೆ ಮಾಧ್ಯಮಗಳ ಮತೀಯವಾದೀ ಪಕ್ಷಪಾತೀಯ ವರದಿಗೆ ಇಲ್ಯಾಸ್ ತುಂಬೆ ಖಂಡನೆ SDPIKarnataka

22 hours ago

ಬಿಹಾರ ಮತದಾರ ಪಟ್ಟಿಯ ಹಠಾತ್ ಪರಿಷ್ಕರಣೆ:

NRC ಯನ್ನು ಹಿಂಬಾಗಿಲ ಮೂಲಕ ತರುವ ಪಿತೂರಿ ~ಮುಹಮ್ಮದ್ ಶಫಿ,ರಾಷ್ಟ್ರೀಯ ಉಪಾಧ್ಯಕ್ಷರು

1 day ago

ಎಸ್ ಡಿ ಪಿ ಐ ಬಾಂಬೆ ಕರ್ನಾಟಕ ಭಾಗದ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆ.

ಹುಬ್ಬಳ್ಳಿ: ಜೂನ್ 29, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಬಾಂಬೆ ಕರ್ನಾಟಕ ಭಾಗದ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ವಿಶೇಷ…

2 days ago