Categories: featureNewsPolitics

ಹುಬ್ಬಳ್ಳಿ ನಗರದ ರೈಲ್ವೆ ಸ್ಟೇಷನ್ ಹತ್ತಿರ ಇರುವ ರಾಜಗೋಪಾಲ್ ನಗರದ ದಲಿತ ಸಮಾಜದ (ಮಾದಿಗ) ಕಾಲೋನಿಗೆ SDPI ಪಕ್ಷದ ನಿಯೋಗ ಭೇಟಿ ನೀಡಿತು. ತಂಡದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್ ಭಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ, ಯಮುನಪ್ಪ ಗುಣದಾಳ, ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಡಾ. ವಿಜಯ್ ಗುಂಟ್ರಾಳ ಅವರು ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳನ್ನು ಪರಿಶೀಲಿಸಲಾಯಿತು. ಸುಮಾರು 120 ವರ್ಷಗಳಿಂದ ಇಲ್ಲಿ ನಲೆಸಿರುವ ಈ ಕುಟುಂಬಗಳಿಗೆ ರೈಲ್ವೇ ಇಲಾಖೆಯ ಅಧಿಕಾರಿಗಳು ಮತ್ತು ಪೋಲಿಸರಿಂದ ಕೀರುಕುಳವಾಗುತ್ತಿದೆ. ಮತ್ತು ಅಲ್ಲಿ ಇರುವ ಶಾಲೆಯ ಬಗ್ಗೆ ಕಾಳಜಿಯ ಕೊರತೆ ಹಾಗು ಮೂಲಭೂತ ಸೌಲಭ್ಯಗಳ ನಿರಾಕರಣೆ ಆಗಿದೆ. ಹುಬ್ಬಳ್ಳಿ ನಗರ ರೈಲ್ವೆ ನಿಲ್ದಾಣದ ಪಕ್ಕದ ರಾಜಗೋಪಾಲನಗರ ಮಾದಿಗರ ಕಾಲೋನಿಯಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯ 90 ಜನ ವಿದ್ಯಾರ್ಥಿಗಳಿಗೆ ಕೇವಲ ಒಬ್ಬೇ ಒಬ್ಬ ಮಾಸ್ಟರ್ ಇರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಯಿತು.

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 days ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago