Categories: featureNewsPolitics

ತನ್ನ ದ್ವೇಷ ಭಾಷಣಗಳಿಗೆ ಕುಖ್ಯಾತಿಯನ್ನು ಪಡೆದಿರುವ ಪತ್ರಕರ್ತ ಸೋಗಿನ ಪುಷ್ಟೇಂದ್ರ ಕುಲ ಶ್ರೇಷ್ಠ ವಿಜಯಪುರ ಜಿಲ್ಲೆ ಪ್ರವೇಶಿಸುವುದನ್ನು ನಿರ್ಭಂಧಿಸುವಂತೆ ಆಗ್ರಹಿಸಿ ಎಸ್.ಪಿ ಅವರಿಗೆ ಪ್ರಗತಿಪರ ನಾಯಕರುಗಳ ಜೊತೆಗೂಡಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಅಡ್ವಕೇಟ್ ಎಂ.ಎಂ. ಸುತ‌ರ್, ಕೆಪಿಸಿಆರ್ ಅಧ್ಯಕ್ಷ ಅಡ್ವಕೇಟ್ ಕಾಜಿ, ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿಂದಗಿ, ಸಾಮಾಜಿಕ ಕಾರ್ಯಕರ್ತರಾದ ಅಕ್ರಂ ಮಶಾಲ್ಕರ್, ನಿರ್ಮಲಾ ಮತ್ತು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಅತಾವುಲ್ಲಾ ದ್ರಾಕ್ಷಿ ಇದ್ದರು

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

3 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

3 months ago