Categories: featureNewsPolitics

ತನ್ನ ದ್ವೇಷ ಭಾಷಣಗಳಿಗೆ ಕುಖ್ಯಾತಿಯನ್ನು ಪಡೆದಿರುವ ಪತ್ರಕರ್ತ ಸೋಗಿನ ಪುಷ್ಟೇಂದ್ರ ಕುಲ ಶ್ರೇಷ್ಠ ವಿಜಯಪುರ ಜಿಲ್ಲೆ ಪ್ರವೇಶಿಸುವುದನ್ನು ನಿರ್ಭಂಧಿಸುವಂತೆ ಆಗ್ರಹಿಸಿ ಎಸ್.ಪಿ ಅವರಿಗೆ ಪ್ರಗತಿಪರ ನಾಯಕರುಗಳ ಜೊತೆಗೂಡಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಅಡ್ವಕೇಟ್ ಎಂ.ಎಂ. ಸುತ‌ರ್, ಕೆಪಿಸಿಆರ್ ಅಧ್ಯಕ್ಷ ಅಡ್ವಕೇಟ್ ಕಾಜಿ, ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿಂದಗಿ, ಸಾಮಾಜಿಕ ಕಾರ್ಯಕರ್ತರಾದ ಅಕ್ರಂ ಮಶಾಲ್ಕರ್, ನಿರ್ಮಲಾ ಮತ್ತು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಅತಾವುಲ್ಲಾ ದ್ರಾಕ್ಷಿ ಇದ್ದರು

Recent Posts

ರಾಜ್ಯದ ಕಾಂಗ್ರೆಸ್‌ ಸರಕಾರ ಟಿಪ್ಪು ಜಯಂತಿ ಆಚರಿಸದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ.

ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೊದಲು ಶ್ರೀರಂಗಪಟ್ಟಣ ಸಹಿತ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ರಾಜಾರೋಷವಾಗಿ ಬಹಳ ಸಂಭ್ರಮದಿಂದ…

2 days ago

ರಾಷ್ಟ್ರೀಯ ಶಿಕ್ಷಣ ದಿನ

ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ ಶಿಕ್ಷಣವೇ ಸಮಾನತೆ, ನ್ಯಾಯ…

3 days ago