Categories: featureNewsPolitics

ತನ್ನ ದ್ವೇಷ ಭಾಷಣಗಳಿಗೆ ಕುಖ್ಯಾತಿಯನ್ನು ಪಡೆದಿರುವ ಪತ್ರಕರ್ತ ಸೋಗಿನ ಪುಷ್ಟೇಂದ್ರ ಕುಲ ಶ್ರೇಷ್ಠ ವಿಜಯಪುರ ಜಿಲ್ಲೆ ಪ್ರವೇಶಿಸುವುದನ್ನು ನಿರ್ಭಂಧಿಸುವಂತೆ ಆಗ್ರಹಿಸಿ ಎಸ್.ಪಿ ಅವರಿಗೆ ಪ್ರಗತಿಪರ ನಾಯಕರುಗಳ ಜೊತೆಗೂಡಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಅಡ್ವಕೇಟ್ ಎಂ.ಎಂ. ಸುತ‌ರ್, ಕೆಪಿಸಿಆರ್ ಅಧ್ಯಕ್ಷ ಅಡ್ವಕೇಟ್ ಕಾಜಿ, ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿಂದಗಿ, ಸಾಮಾಜಿಕ ಕಾರ್ಯಕರ್ತರಾದ ಅಕ್ರಂ ಮಶಾಲ್ಕರ್, ನಿರ್ಮಲಾ ಮತ್ತು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಅತಾವುಲ್ಲಾ ದ್ರಾಕ್ಷಿ ಇದ್ದರು

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

1 day ago