Categories: featureNewsPolitics

ಸೋಶಿಯಲ್ ಡಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳಗಾವಿ ಜಿಲ್ಲಾ  ಪ್ರತಿನಿಧಿ ಸಭೆಯು ಇಂದು ದಿನಾಂಕ 20-08-2023 ರಂದು ನಗರದಫಕ್ರ್ – ಎ – ಮಿಲ್ಲತ್ ಹಾಲ್ ನಲ್ಲಿ  ನಡೆಯಿತು.

ಸಭೆಯ ಭಾಗವಾಗಿ ಈ ಅವಧಿಯಲ್ಲಿ ಮಾಡಿದ ಕಾರ್ಯಚಟುವಟಿಕೆ ವರದಿ ಮಂಡಿಸುವಿಕೆ ಮತ್ತು ಚರ್ಚೆ ಹಾಗೂ ಜಿಲ್ಲಾ ಸಮಿತಿಗೆ ಹೆಸರುಗಳನ್ನು ಸೂಚಿಸಿ, ಚರ್ಚಿಸುವುದರ ಮೂಲಕ  ಅಸ್ತಿತ್ವಕ್ಕೆ  ಬಂದ  ಸಮಿತಿಯಲ್ಲಿ ಜಿಲ್ಲಾಧ್ಯಕ್ಷರಾಗಿ ಮಕ್ಸೂದ್ ಮಕಾಂದಾರ್, ಉಪಾಧ್ಯಕ್ಷರಾಗಿ ಮೋಯಿನುದ್ದೀನ್ ಮುಜಾವರ್, ಪ್ರಧಾನ ಕಾರ್ಯದರ್ಶಿಗಳಾಗಿ ಮುಹಯ್ಝಫ್ ಮುಲಾನಿ ಮತ್ತು ನಾಸಿರ್ ಚಾಂದ್ ಶಾಹ್, ಕಾರ್ಯದರ್ಶಿಯಾಗಿ ಜಾಕೀರ್ ನಾಯಿಕ್ವಾಡಿ, ಹಾಗೂ ಕೋಶಾಧಿಕಾರಿಯಾಗಿ ಮುಜಪ್ಫರ್ ಭಾಗ್ವಾನ್ ಆಯ್ಕೆಯಾಗಿದ್ದು ಸಮಿತಿ ಸದಸ್ಯರಾಗಿ ಆಬಿದ್ ಖಾನ್, ಇಮ್ರಾನ್ ಅಥ್ಹರ್, ಮುಫ್ತಿ  ಮುಹಮ್ಮದ್ ಆಸಿಫ್, ಇಸ್ಮಾಯೀಲ್ ವನ್ನೂರ್, ಜಾವೀದ್ ಪಟ್ವೇಗಾರ್, ಆಫ್ತಾಬ್, ತಾಹೀರ್ ಶೇಕ್, ಆಯ್ಕೆಯಾದರು.

ಸಭೆಗೆ ವೀಕ್ಷಕರಾಗಿ ಆಗಮಿಸಿದ ಎಸ್.ಡಿ. ಪೀ.ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರು ರಾಜಕೀಯದ ಅಗತ್ಯತೆ ಮತ್ತು ಪಕ್ಷಕ್ಕೆ ಅಗತ್ಯವಿರುವ ನಾಯಕತ್ವ ಮತ್ತಿದರ ಗುಣಗಳ ಕುರಿತು ವಿಷಯ ಮಂಡಿಸಿದರು.

ಚುನಾವಣಾ ಅಧಿಕಾರಿಯಾಗಿ ಮುಹಮ್ಮದ್ ಆಫ್ಸರ್ ರವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

admin

Recent Posts

ಸಂತಾಪ ಸಭೆ

ಮರ್ಹೂಮಾ ಆಯಿಷಾ ಶಬೀರ್ تعزیتی اجلاس مرحومہ عائشہ شبیر آپ کی جدوجہد، اخلاص اور خدمت ملت…

10 hours ago

سدارامیا حکومت کا بجٹ ۔ اقلیتوں، دلتوں، تعلیم اور صحت کے شعبوں کے ساتھ نا انصافی

عبد المجيد رياستي صدر بنگلورو: کرناٹک کے وزیر اعلیٰ سدارامیا کی جانب سے پیش کیا…

2 days ago

ಪತ್ರಿಕಾ ಪ್ರಕಟಣೆ

ಸಿದ್ದರಾಮಯ್ಯ ಸರ್ಕಾರದ ಬಜೆಟ್ – ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಅನ್ಯಾಯ: SDPI ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್…

2 days ago

ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಕಡೆಗಣಿಸಲಾಗಿದೆ.

ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ನಿಜ ಮುಖವನ್ನು ಬಯಲಿಗೆಳೆಯುತ್ತದೆ. ಮೇಲ್ನೋಟಕ್ಕೆ ಕೆಲವು ಘೋಷಣೆಗಳನ್ನು ಮಾಡಿದ್ದರೂ ವಾಸ್ತವದಲ್ಲಿ…

2 days ago

*سِدّارامیا حکومت کا *2026–27 کا بجٹ* سماجی انصاف پر ایک بڑا حملہ ہے۔

گزشتہ سال اقلیتوں کے لیے ₹4700 کروڑ (1.18%) کی رقم مختص کی گئی تھی، جسے…

3 days ago

ಸಿದ್ದರಾಮಯ್ಯ ಸರ್ಕಾರದ 2026-27 ಬಜೆಟ್ ಸಾಮಾಜಿಕ ನ್ಯಾಯಕ್ಕೆ ದೊಡ್ಡ ಹೊಡೆತ.

ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ.…

3 days ago