Categories: featureNewsPolitics

ಸೋಶಿಯಲ್ ಡಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳಗಾವಿ ಜಿಲ್ಲಾ  ಪ್ರತಿನಿಧಿ ಸಭೆಯು ಇಂದು ದಿನಾಂಕ 20-08-2023 ರಂದು ನಗರದಫಕ್ರ್ – ಎ – ಮಿಲ್ಲತ್ ಹಾಲ್ ನಲ್ಲಿ  ನಡೆಯಿತು.

ಸಭೆಯ ಭಾಗವಾಗಿ ಈ ಅವಧಿಯಲ್ಲಿ ಮಾಡಿದ ಕಾರ್ಯಚಟುವಟಿಕೆ ವರದಿ ಮಂಡಿಸುವಿಕೆ ಮತ್ತು ಚರ್ಚೆ ಹಾಗೂ ಜಿಲ್ಲಾ ಸಮಿತಿಗೆ ಹೆಸರುಗಳನ್ನು ಸೂಚಿಸಿ, ಚರ್ಚಿಸುವುದರ ಮೂಲಕ  ಅಸ್ತಿತ್ವಕ್ಕೆ  ಬಂದ  ಸಮಿತಿಯಲ್ಲಿ ಜಿಲ್ಲಾಧ್ಯಕ್ಷರಾಗಿ ಮಕ್ಸೂದ್ ಮಕಾಂದಾರ್, ಉಪಾಧ್ಯಕ್ಷರಾಗಿ ಮೋಯಿನುದ್ದೀನ್ ಮುಜಾವರ್, ಪ್ರಧಾನ ಕಾರ್ಯದರ್ಶಿಗಳಾಗಿ ಮುಹಯ್ಝಫ್ ಮುಲಾನಿ ಮತ್ತು ನಾಸಿರ್ ಚಾಂದ್ ಶಾಹ್, ಕಾರ್ಯದರ್ಶಿಯಾಗಿ ಜಾಕೀರ್ ನಾಯಿಕ್ವಾಡಿ, ಹಾಗೂ ಕೋಶಾಧಿಕಾರಿಯಾಗಿ ಮುಜಪ್ಫರ್ ಭಾಗ್ವಾನ್ ಆಯ್ಕೆಯಾಗಿದ್ದು ಸಮಿತಿ ಸದಸ್ಯರಾಗಿ ಆಬಿದ್ ಖಾನ್, ಇಮ್ರಾನ್ ಅಥ್ಹರ್, ಮುಫ್ತಿ  ಮುಹಮ್ಮದ್ ಆಸಿಫ್, ಇಸ್ಮಾಯೀಲ್ ವನ್ನೂರ್, ಜಾವೀದ್ ಪಟ್ವೇಗಾರ್, ಆಫ್ತಾಬ್, ತಾಹೀರ್ ಶೇಕ್, ಆಯ್ಕೆಯಾದರು.

ಸಭೆಗೆ ವೀಕ್ಷಕರಾಗಿ ಆಗಮಿಸಿದ ಎಸ್.ಡಿ. ಪೀ.ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರು ರಾಜಕೀಯದ ಅಗತ್ಯತೆ ಮತ್ತು ಪಕ್ಷಕ್ಕೆ ಅಗತ್ಯವಿರುವ ನಾಯಕತ್ವ ಮತ್ತಿದರ ಗುಣಗಳ ಕುರಿತು ವಿಷಯ ಮಂಡಿಸಿದರು.

ಚುನಾವಣಾ ಅಧಿಕಾರಿಯಾಗಿ ಮುಹಮ್ಮದ್ ಆಫ್ಸರ್ ರವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

3 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago