Categories: featureNewsPolitics

ಶ್ರೀ ನಾರಾಯಣ ಗುರು ಜನ್ಮದಿನಾಚರಣೆಯ ಶುಭಾಶಯಗಳು

ಸಮಾನತೆ ಮತ್ತು ಸೌಹಾರ್ದತೆಯನ್ನು ಸಾರಿದ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರ ಬೋಧನೆ, ದೇಶದಲ್ಲಿ ನಡೆಯುತ್ತಿರುವ ದ್ವೇಷವ ಹಬ್ಬಿಸಿ ಆರಾಜಕತೆ ಸೃಷ್ಟಿಸುವವವರಿಗೆ ಪಾಠವಾಗಲಿ.

ಜಾತಿ, ಮತ, ಪಂಥಗಳು ಅದೆಷ್ಟೇ ದ್ವೇಷದ ಗೋಡೆಗಳನ್ನು ಎಬ್ಬಿಸಿದರೂ ನಾವೆಲ್ಲರೂ ಸಹೋದರ ಸಮಾನರು ಎಂಬುದೇ ಅಂತಿಮ ಸತ್ಯ.
-ಶ್ರೀ ನಾರಾಯಣ ಗುರು

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

SDPIKarnataka #SriNarayanaGuru

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

2 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

2 months ago