Categories: featureNewsPolitics

ಶ್ರೀ ನಾರಾಯಣ ಗುರು ಜನ್ಮದಿನಾಚರಣೆಯ ಶುಭಾಶಯಗಳು

ಸಮಾನತೆ ಮತ್ತು ಸೌಹಾರ್ದತೆಯನ್ನು ಸಾರಿದ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರ ಬೋಧನೆ, ದೇಶದಲ್ಲಿ ನಡೆಯುತ್ತಿರುವ ದ್ವೇಷವ ಹಬ್ಬಿಸಿ ಆರಾಜಕತೆ ಸೃಷ್ಟಿಸುವವವರಿಗೆ ಪಾಠವಾಗಲಿ.

ಜಾತಿ, ಮತ, ಪಂಥಗಳು ಅದೆಷ್ಟೇ ದ್ವೇಷದ ಗೋಡೆಗಳನ್ನು ಎಬ್ಬಿಸಿದರೂ ನಾವೆಲ್ಲರೂ ಸಹೋದರ ಸಮಾನರು ಎಂಬುದೇ ಅಂತಿಮ ಸತ್ಯ.
-ಶ್ರೀ ನಾರಾಯಣ ಗುರು

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

SDPIKarnataka #SriNarayanaGuru

admin

Recent Posts

ಬಸವ ಜಯಂತಿಯ

ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…

1 day ago

ಸಂತಾಪಗಳು

ಸೈಯದ್ ಸೈಫುಲ್ಲಾ 4. 2026 ದಾವಣಗೆರೆಯ ಸ‌ರ್ ಸಯ್ಯದ್ ಅಹ್ಮದ್ ಖಾನ್ ಎಂದು ಕರೆಯಲ್ಪಡುವ ಗಣ್ಯ ಶಿಕ್ಷಣತಜ್ಞರು,ಅಂಜುಮನ್ ಇಸ್ಲಾಮಿಯಾ ದಾವಣಗೆರೆ…

2 days ago

Condolence

SAYED SAIFULLA 4. 2026 I am deeply saddened by the passing of Syed Saifulla Sab,…

2 days ago

ಸಂವಿಧಾನ ಶಿಲ್ಪಿ, ಭಾರತ ರತ್ನ,

ಡಾ|| ಬಾಬಾ ಸಾಹೇಬ್ ಅಂಬೇಡ್ಕ‌ರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…

1 week ago