Categories: featureNewsPolitics

ಶ್ರೀ ನಾರಾಯಣ ಗುರು ಜನ್ಮದಿನಾಚರಣೆಯ ಶುಭಾಶಯಗಳು

ಸಮಾನತೆ ಮತ್ತು ಸೌಹಾರ್ದತೆಯನ್ನು ಸಾರಿದ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರ ಬೋಧನೆ, ದೇಶದಲ್ಲಿ ನಡೆಯುತ್ತಿರುವ ದ್ವೇಷವ ಹಬ್ಬಿಸಿ ಆರಾಜಕತೆ ಸೃಷ್ಟಿಸುವವವರಿಗೆ ಪಾಠವಾಗಲಿ.

ಜಾತಿ, ಮತ, ಪಂಥಗಳು ಅದೆಷ್ಟೇ ದ್ವೇಷದ ಗೋಡೆಗಳನ್ನು ಎಬ್ಬಿಸಿದರೂ ನಾವೆಲ್ಲರೂ ಸಹೋದರ ಸಮಾನರು ಎಂಬುದೇ ಅಂತಿಮ ಸತ್ಯ.
-ಶ್ರೀ ನಾರಾಯಣ ಗುರು

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

SDPIKarnataka #SriNarayanaGuru

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago