News

ತುಮಕೂರು ಜಿಲ್ಲೆಯ ಎಸ್‌ಡಿಪಿಐ ಪಕ್ಷದ

ಸಕ್ರಿಯ ಕಾರ್ಯಕರ್ತ, ಮುನವ್ವರ್ ಪಾಷ ನಾಗವಲ್ಲಿ

ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಗಲುವಿಕೆ ಪಕ್ಷಕ್ಕೆ ಮತ್ತು ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಸೃಷ್ಟಿಕರ್ತನು ಅವರ ಅಗಲುವಿಕೆಯನ್ನು ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಿ ಅನುಗ್ರಹಿಸಲಿ.

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

6 days ago