ಶಾಂತಿ ಅನ್ನುವುದನ್ನು ಯೋಜನೆ, ಕಾರ್ಯತಂತ್ರಗಳಿಂದ ಸ್ಥಾಪಿಸಲು ಸಾಧ್ಯವಿಲ್ಲ. ಅದು ಪ್ರತಿ ಮನುಷ್ಯನ ಅಂತರಂಗದಿಂದ ಬರಬೇಕು. ಸಹಬಾಳ್ವೆ, ಸೋದರತ್ವದ ಮೂಲಕ ಅದನ್ನು ಪ್ರತಿಯೊಬ್ಬರೂ ಸ್ಥಾಪಿಸುವ ಪ್ರಯತ್ನ ಮಾಡಬೇಕು. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅದಕ್ಕೆ ಉದ್ದೇಶಪೂರ್ವಕವಾಗಿ ತೊಡಕನ್ನು ಒಡ್ಡುವ ಷಡ್ಯಂತ್ರ ರೂಪಿಸುತ್ತಲೇ ಇರುತ್ತಾರೆ. ಅದನ್ನು ನಾವೆಲ್ಲ ಒಟ್ಟಾಗಿ ಮೆಟ್ಟಿ ನಿಲ್ಲೋಣ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
#SDPIKarnataka
Dakshin Kannada District, Bantwal taluka ke Kolatta Majluru mein Sangh Parivar ke Gundon ke haathon…
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ