feature

ಅಂತರಾಷ್ಟ್ರೀಯ ಶಾಂತಿ ದಿನದ ಶುಭಾಷಯಗಳು

ಶಾಂತಿ ಅನ್ನುವುದನ್ನು ಯೋಜನೆ, ಕಾರ್ಯತಂತ್ರಗಳಿಂದ ಸ್ಥಾಪಿಸಲು ಸಾಧ್ಯವಿಲ್ಲ. ಅದು ಪ್ರತಿ ಮನುಷ್ಯನ ಅಂತರಂಗದಿಂದ ಬರಬೇಕು. ಸಹಬಾಳ್ವೆ, ಸೋದರತ್ವದ ಮೂಲಕ ಅದನ್ನು ಪ್ರತಿಯೊಬ್ಬರೂ ಸ್ಥಾಪಿಸುವ ಪ್ರಯತ್ನ ಮಾಡಬೇಕು. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅದಕ್ಕೆ ಉದ್ದೇಶಪೂರ್ವಕವಾಗಿ ತೊಡಕನ್ನು ಒಡ್ಡುವ ಷಡ್ಯಂತ್ರ ರೂಪಿಸುತ್ತಲೇ ಇರುತ್ತಾರೆ. ಅದನ್ನು ನಾವೆಲ್ಲ ಒಟ್ಟಾಗಿ ಮೆಟ್ಟಿ ನಿಲ್ಲೋಣ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
#SDPIKarnataka

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago