ಶಾಂತಿ ಅನ್ನುವುದನ್ನು ಯೋಜನೆ, ಕಾರ್ಯತಂತ್ರಗಳಿಂದ ಸ್ಥಾಪಿಸಲು ಸಾಧ್ಯವಿಲ್ಲ. ಅದು ಪ್ರತಿ ಮನುಷ್ಯನ ಅಂತರಂಗದಿಂದ ಬರಬೇಕು. ಸಹಬಾಳ್ವೆ, ಸೋದರತ್ವದ ಮೂಲಕ ಅದನ್ನು ಪ್ರತಿಯೊಬ್ಬರೂ ಸ್ಥಾಪಿಸುವ ಪ್ರಯತ್ನ ಮಾಡಬೇಕು. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅದಕ್ಕೆ ಉದ್ದೇಶಪೂರ್ವಕವಾಗಿ ತೊಡಕನ್ನು ಒಡ್ಡುವ ಷಡ್ಯಂತ್ರ ರೂಪಿಸುತ್ತಲೇ ಇರುತ್ತಾರೆ. ಅದನ್ನು ನಾವೆಲ್ಲ ಒಟ್ಟಾಗಿ ಮೆಟ್ಟಿ ನಿಲ್ಲೋಣ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
#SDPIKarnataka
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…