ಶಾಂತಿ ಅನ್ನುವುದನ್ನು ಯೋಜನೆ, ಕಾರ್ಯತಂತ್ರಗಳಿಂದ ಸ್ಥಾಪಿಸಲು ಸಾಧ್ಯವಿಲ್ಲ. ಅದು ಪ್ರತಿ ಮನುಷ್ಯನ ಅಂತರಂಗದಿಂದ ಬರಬೇಕು. ಸಹಬಾಳ್ವೆ, ಸೋದರತ್ವದ ಮೂಲಕ ಅದನ್ನು ಪ್ರತಿಯೊಬ್ಬರೂ ಸ್ಥಾಪಿಸುವ ಪ್ರಯತ್ನ ಮಾಡಬೇಕು. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅದಕ್ಕೆ ಉದ್ದೇಶಪೂರ್ವಕವಾಗಿ ತೊಡಕನ್ನು ಒಡ್ಡುವ ಷಡ್ಯಂತ್ರ ರೂಪಿಸುತ್ತಲೇ ಇರುತ್ತಾರೆ. ಅದನ್ನು ನಾವೆಲ್ಲ ಒಟ್ಟಾಗಿ ಮೆಟ್ಟಿ ನಿಲ್ಲೋಣ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
#SDPIKarnataka
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…