feature

ಸಂಸತ್ ಭವನದಲ್ಲಿ ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ “ಜಾತ್ಯಾತೀತ, ಸಮಾಜವಾದಿ”ಪದಗಳನ್ನು ಕೈಬಿಟ್ಟು ಮುದ್ರಿಸಿರುವುದು, ಬಿಜೆಪಿ ಸರ್ಕಾರ ಮಾಡಿದ ಸಂವಿಧಾನ ವಿರೋಧಿ ನಡೆ ಮತ್ತು ಘೋರ ಅಪರಾಧ, ಇದನ್ನು ಕಟು ಶಬ್ದಗಳಲ್ಲಿ ಖಂಡಿಸುತ್ತೇನೆ, ಇದು 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ. @PMOfIndia ಇದಕ್ಕಾಗಿ ದೇಶದ ಜನರ ಕ್ಷಮೆ ಯಾಚಿಸಬೇಕು.

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago