Categories: featureNewsPolitics

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ರೈತರು ನೀಡಿರುವ ಮಂಡ್ಯ ಬಂದ್ ಕರೆಗೆ ಬೆಂಬಲಿಸಲು ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ತೀರ್ಮಾನ.

ಬೆಂಗಳೂರು: ಸಪ್ಟೆಂಬರ್ 22, ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರಿಂ ಕೋರ್ಟಿನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ವಿವಿಧ ಸಂಘಟನೆಗಳು ನೀಡಿದ ಬಂದ್ ಕರೆಗೆ ಎಸ್‌ಡಿಪಿಐ ಪಕ್ಷ ಬೆಂಬಲ ಸೂಚಿಸಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧದ ವಿಚಾರಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಎಂದು ತೀರ್ಪಿನ ವಿರುದ್ಧ ರೈತರು, ಸಾರ್ವಜನಿಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು,

ಎಲ್ಲಾ ಸಂಘಟನೆಗಳು ಹಮ್ಮಿಕೊಳ್ಳುವ ಶಾಂತಿಯುತ ಪ್ರತಿಭಟನೆಗೆ ಎಸ್‌ಡಿಪಿಐ ಪಕ್ಷ ನೈತಿಕ ಬೆಂಬಲ ನೀಡಲಿದೆ ಮತ್ತು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕಾವೇರಿ ವಿವಾದದ ಬಗ್ಗೆ ವಿಸೃತವಾಗಿ ಚರ್ಚಿಸಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ –

admin

Recent Posts

Condolences

We are deeply saddened by the demise of AYESHA MADAM SWC Member and WIM State…

50 minutes ago

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

3 days ago