Categories: featureNewsPolitics

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ರೈತರು ನೀಡಿರುವ ಮಂಡ್ಯ ಬಂದ್ ಕರೆಗೆ ಬೆಂಬಲಿಸಲು ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ತೀರ್ಮಾನ.

ಬೆಂಗಳೂರು: ಸಪ್ಟೆಂಬರ್ 22, ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರಿಂ ಕೋರ್ಟಿನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ವಿವಿಧ ಸಂಘಟನೆಗಳು ನೀಡಿದ ಬಂದ್ ಕರೆಗೆ ಎಸ್‌ಡಿಪಿಐ ಪಕ್ಷ ಬೆಂಬಲ ಸೂಚಿಸಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧದ ವಿಚಾರಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಎಂದು ತೀರ್ಪಿನ ವಿರುದ್ಧ ರೈತರು, ಸಾರ್ವಜನಿಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು,

ಎಲ್ಲಾ ಸಂಘಟನೆಗಳು ಹಮ್ಮಿಕೊಳ್ಳುವ ಶಾಂತಿಯುತ ಪ್ರತಿಭಟನೆಗೆ ಎಸ್‌ಡಿಪಿಐ ಪಕ್ಷ ನೈತಿಕ ಬೆಂಬಲ ನೀಡಲಿದೆ ಮತ್ತು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕಾವೇರಿ ವಿವಾದದ ಬಗ್ಗೆ ವಿಸೃತವಾಗಿ ಚರ್ಚಿಸಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ –

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago