ಬೆಂಗಳೂರು: ಸಪ್ಟೆಂಬರ್ 22, ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರಿಂ ಕೋರ್ಟಿನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ವಿವಿಧ ಸಂಘಟನೆಗಳು ನೀಡಿದ ಬಂದ್ ಕರೆಗೆ ಎಸ್ಡಿಪಿಐ ಪಕ್ಷ ಬೆಂಬಲ ಸೂಚಿಸಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧದ ವಿಚಾರಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಎಂದು ತೀರ್ಪಿನ ವಿರುದ್ಧ ರೈತರು, ಸಾರ್ವಜನಿಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು,
ಎಲ್ಲಾ ಸಂಘಟನೆಗಳು ಹಮ್ಮಿಕೊಳ್ಳುವ ಶಾಂತಿಯುತ ಪ್ರತಿಭಟನೆಗೆ ಎಸ್ಡಿಪಿಐ ಪಕ್ಷ ನೈತಿಕ ಬೆಂಬಲ ನೀಡಲಿದೆ ಮತ್ತು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕಾವೇರಿ ವಿವಾದದ ಬಗ್ಗೆ ವಿಸೃತವಾಗಿ ಚರ್ಚಿಸಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ –
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…