feature

ಜಾತಿಜನಗಣತಿಯ ವರದಿ ಮುಖ್ಯಮಂತ್ರಿಯವರ ಮೇಜಿನಲ್ಲಿದೆ. ಮೊದಲು ಅದನ್ನು ಸ್ವೀಕರಿಸಬೇಕು. ಅದರಲ್ಲಿ ಏನಾದರು ಲೋಪ ದೋಷಗಳಿದ್ದರೆ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು.

ಮಾನ್ಯ Chief Minister of KarnatakaSiddaramaiah ನವರೇ 28/08/2021ರಂದು ನೀವೇ ಹೇಳಿರುವ ಮಾತಿದು. ಈಗ ನಿಮಗೆ ನಿಮ್ಮ ಜವಾಬ್ದಾರಿ ಏನೆಂದು ನೆನಪಿಸಬೇಕಾಗಿ ಬಂತಲ್ಲ.

~ಬಿ ಆರ್ ಭಾಸ್ಕರ್ ಪ್ರಸಾದ್

ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

6 days ago