ಬಿಹಾರ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಜಾತಿ ಜನಗಣತಿಯನ್ನ ಸ್ವಾಗತಿಸುವ Rahul Gandhi ತನ್ನದೇ ಪಕ್ಷ Indian National Congress – Karnataka ಆಡಳಿತದಲ್ಲಿರುವ ಕರ್ನಾಟಕದಲ್ಲಿ ಜಾತಿ ಜನಗಣತಿ ಕಾಂತರಾಜ್ ಆಯೋಗದ ವರದಿಯನ್ನ ಬಿಡುಗಡೆಗೊಳಿಸಲು ಏಕೆ ಒತ್ತಾಯ ಮಾಡುವುದಿಲ್ಲ?
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ