feature

ಕಾಂತರಾಜ ಅಯೋಗದ ವರದಿಯನ್ನು ಅಂಗೀಕರಿಸಿ ಸಾರ್ವಜನಿಕಗೊಳಿಸಬೇಕು ಮತ್ತು ಮುಸ್ಲಿಮರ 2B ಮೀಸಲಾತಿಯನ್ನು ಮರುಸ್ಥಾಪಿಸಿ, ಮೀಸಲಾತಿ ಪ್ರಮಾಣವನ್ನು ಶೇ.8 ಕ್ಕೆ ಏರಿಸಿಬೇಕು ಎಂದು ಒತ್ತಾಯಿಸಿ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಪಾಲರು, ಮುಖ್ಯಮಂತ್ರಿ, ಅಲ್ಪಸಂಖ್ಯಾತ ಅಭಿವೃದ್ಧಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಯಿತು.

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago