Categories: featureNewsPolitics

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆ

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ಅಧ್ಯಕ್ಷತೆಯಲ್ಲಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಮಜೀದ್ ಫೈಝಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆ ಮತ್ತು ಮೈಸೂರು ನಗರ ಪಾಲಿಕೆ ಚುನಾವಣೆ ಮತ್ತು ಜಿ.ಪಂ ಮತ್ತು ತಾ.ಪಂ ಚುನಾವಣೆಯ ಪೂರ್ವ ತಯಾರಿಯ ಕುರಿತು ಚರ್ಚೆ ನಡೆಸಲಾಯಿತು. ಪ್ಯಾಲೆಸ್ತೀನ್ ಜನತೆಯ ಹೋರಾಟಕ್ಕೆ ಸಾಲಿಡಾರಿಟಿ ಘೋಷಿಸಿಕೊಂಡು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್ ಭಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ, ರಾಷ್ಟ್ರೀಯ ಸಮಿತಿ ಸದಸ್ಯರಾದ ಅಬ್ದುಲ್ ಹನ್ನಾನ್ ಮತ್ತು ಕಾರ್ಯದರ್ಶಿ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

admin

Recent Posts

ದಾವತ್-ಎ-ಇಫ್ತಾರ್ ಗೆಟ್-ಟುಗೆದರ್

ದರ್ಗಾ ಹಜರತ್‌ ಖ್ವಾಜಾ ಬಂದನವಾಸ್ (‌ರ್.ಹ.) ಅವರ ಸಜ್ಜಾದಾ ನಶೀನ್‌ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ…

1 day ago

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

4 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

6 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

1 week ago