Categories: featureNewsPolitics

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆ

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ಅಧ್ಯಕ್ಷತೆಯಲ್ಲಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಮಜೀದ್ ಫೈಝಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆ ಮತ್ತು ಮೈಸೂರು ನಗರ ಪಾಲಿಕೆ ಚುನಾವಣೆ ಮತ್ತು ಜಿ.ಪಂ ಮತ್ತು ತಾ.ಪಂ ಚುನಾವಣೆಯ ಪೂರ್ವ ತಯಾರಿಯ ಕುರಿತು ಚರ್ಚೆ ನಡೆಸಲಾಯಿತು. ಪ್ಯಾಲೆಸ್ತೀನ್ ಜನತೆಯ ಹೋರಾಟಕ್ಕೆ ಸಾಲಿಡಾರಿಟಿ ಘೋಷಿಸಿಕೊಂಡು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್ ಭಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ, ರಾಷ್ಟ್ರೀಯ ಸಮಿತಿ ಸದಸ್ಯರಾದ ಅಬ್ದುಲ್ ಹನ್ನಾನ್ ಮತ್ತು ಕಾರ್ಯದರ್ಶಿ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

19 hours ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago