ಹಾಗಾದರೇ ಪರ್ಮೀಷನ್ ಕೊಡಿ ಎಂದು ಕೇಳಿದರೇ ಅನುಮತಿ ನಿರಾಕರಿಸಲಾಗುತ್ತಿದೆ. CWCಯಲ್ಲಿ ಫೆಲೆಸ್ತೀನಿ ಪರವಾಗಿ ಕಾಂಗ್ರೆಸ್ ತೆಗೆದುಕೊಂಡ ನಿರ್ಣಯಕ್ಕೆ ಬೆಲೆಯೇ ಇಲ್ವಾ, ಅಥವಾ ಅದು ಕೇವಲ ಬಾಯಿ ಮಾತಿನ ಉಪಚಾರವಾ?
ಸಾವಿರಾರು ಜನರು ಆಶ್ರಯ ಪಡೆದಿದ್ದ ಗಾಝಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ, ಕನಿಷ್ಠ 500 ಸಾವು
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಈ ಅನ್ಯಾದ ವಿರುದ್ಧ ಧ್ವನಿ ಎತ್ತಲು SDPIನಿಂದ ಪ್ರತಿಭಟನೆಗೆ ಅನುಮತಿ ಕೇಳಿದರೇ, ಅನುಮತಿ ನಿರಾಕರಿಸಲಾಗಿದೆ ಮತ್ತು ಶಾಂತಿಯುತ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲಿಸಲಾಗಿದೆ. ಕರ್ನಾಟಕದ ಬುದ್ದಿವಂತರು ಯಾಕೆ ಧ್ವನಿ ಎತ್ತುತ್ತಿಲ್ಲ ಅನ್ನೋದು ಅರ್ಥ ಆಗದ ವಿಷಯವೇನಲ್ಲ. ನೀವು ಅವರ ಬಾಯನ್ನೂ ಮುಚ್ಚಿಸಿಬಿಟ್ಟಿದ್ದೀರಿ. ಅಷ್ಟೇ.
ಬಿ.ಆರ್ ಭಾಸ್ಕರ್ ಪ್ರಸಾದ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ
#SDPIKarnataka #IndiaWithPalestine #StandWithPalestine #Palestine
ಒಡಿಶಾದ ಕಟಕ್ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…
کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…
عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…