ಹಾಗಾದರೇ ಪರ್ಮೀಷನ್ ಕೊಡಿ ಎಂದು ಕೇಳಿದರೇ ಅನುಮತಿ ನಿರಾಕರಿಸಲಾಗುತ್ತಿದೆ. CWCಯಲ್ಲಿ ಫೆಲೆಸ್ತೀನಿ ಪರವಾಗಿ ಕಾಂಗ್ರೆಸ್ ತೆಗೆದುಕೊಂಡ ನಿರ್ಣಯಕ್ಕೆ ಬೆಲೆಯೇ ಇಲ್ವಾ, ಅಥವಾ ಅದು ಕೇವಲ ಬಾಯಿ ಮಾತಿನ ಉಪಚಾರವಾ?
ಸಾವಿರಾರು ಜನರು ಆಶ್ರಯ ಪಡೆದಿದ್ದ ಗಾಝಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ, ಕನಿಷ್ಠ 500 ಸಾವು
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಈ ಅನ್ಯಾದ ವಿರುದ್ಧ ಧ್ವನಿ ಎತ್ತಲು SDPIನಿಂದ ಪ್ರತಿಭಟನೆಗೆ ಅನುಮತಿ ಕೇಳಿದರೇ, ಅನುಮತಿ ನಿರಾಕರಿಸಲಾಗಿದೆ ಮತ್ತು ಶಾಂತಿಯುತ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲಿಸಲಾಗಿದೆ. ಕರ್ನಾಟಕದ ಬುದ್ದಿವಂತರು ಯಾಕೆ ಧ್ವನಿ ಎತ್ತುತ್ತಿಲ್ಲ ಅನ್ನೋದು ಅರ್ಥ ಆಗದ ವಿಷಯವೇನಲ್ಲ. ನೀವು ಅವರ ಬಾಯನ್ನೂ ಮುಚ್ಚಿಸಿಬಿಟ್ಟಿದ್ದೀರಿ. ಅಷ್ಟೇ.
ಬಿ.ಆರ್ ಭಾಸ್ಕರ್ ಪ್ರಸಾದ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ
#SDPIKarnataka #IndiaWithPalestine #StandWithPalestine #Palestine
The passing away of Ameer-e-Shariat of Karnataka, the respected religious and social leader Maulana Sageer…
امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…
Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ
ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ಎಸ್ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಪಕ್ಷದ ಸಮಾವೇಶವು ಮಂಗಳವಾರ ಆಯೋಜಿಸಲಾಗಿತ್ತು. ಬೆಂಗಳೂರು…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ SIR #SDPIKarnataka #MohammedShami