ಹಾಗಾದರೇ ಪರ್ಮೀಷನ್ ಕೊಡಿ ಎಂದು ಕೇಳಿದರೇ ಅನುಮತಿ ನಿರಾಕರಿಸಲಾಗುತ್ತಿದೆ. CWCಯಲ್ಲಿ ಫೆಲೆಸ್ತೀನಿ ಪರವಾಗಿ ಕಾಂಗ್ರೆಸ್ ತೆಗೆದುಕೊಂಡ ನಿರ್ಣಯಕ್ಕೆ ಬೆಲೆಯೇ ಇಲ್ವಾ, ಅಥವಾ ಅದು ಕೇವಲ ಬಾಯಿ ಮಾತಿನ ಉಪಚಾರವಾ?
ಸಾವಿರಾರು ಜನರು ಆಶ್ರಯ ಪಡೆದಿದ್ದ ಗಾಝಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ, ಕನಿಷ್ಠ 500 ಸಾವು
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಈ ಅನ್ಯಾದ ವಿರುದ್ಧ ಧ್ವನಿ ಎತ್ತಲು SDPIನಿಂದ ಪ್ರತಿಭಟನೆಗೆ ಅನುಮತಿ ಕೇಳಿದರೇ, ಅನುಮತಿ ನಿರಾಕರಿಸಲಾಗಿದೆ ಮತ್ತು ಶಾಂತಿಯುತ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲಿಸಲಾಗಿದೆ. ಕರ್ನಾಟಕದ ಬುದ್ದಿವಂತರು ಯಾಕೆ ಧ್ವನಿ ಎತ್ತುತ್ತಿಲ್ಲ ಅನ್ನೋದು ಅರ್ಥ ಆಗದ ವಿಷಯವೇನಲ್ಲ. ನೀವು ಅವರ ಬಾಯನ್ನೂ ಮುಚ್ಚಿಸಿಬಿಟ್ಟಿದ್ದೀರಿ. ಅಷ್ಟೇ.
ಬಿ.ಆರ್ ಭಾಸ್ಕರ್ ಪ್ರಸಾದ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ
#SDPIKarnataka #IndiaWithPalestine #StandWithPalestine #Palestine
ಕರ್ನಾಟಕ ಸ್ವಾಭಿಮಾನಿ ಮುಸ್ಲಿಮರ ವೇದಿಕೆಯ ವತಿಯಿಂದ ಬೆಂಗಳೂರಿನ Agricultural Institution ಸಭಾಂಗಣದಲ್ಲಿ ಅತ್ಯಂತ ಶಿಸ್ತಿನ, ಬಲಿಷ್ಠ ಹಾಗೂ ಗೌರವಯುತ ವೇದಿಕೆಯಡಿ…
ಲೀಡರ್ಸ್ ಕಾನ್ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore
ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…
27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy
ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…
ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…