ಹಾಗಾದರೇ ಪರ್ಮೀಷನ್ ಕೊಡಿ ಎಂದು ಕೇಳಿದರೇ ಅನುಮತಿ ನಿರಾಕರಿಸಲಾಗುತ್ತಿದೆ. CWCಯಲ್ಲಿ ಫೆಲೆಸ್ತೀನಿ ಪರವಾಗಿ ಕಾಂಗ್ರೆಸ್ ತೆಗೆದುಕೊಂಡ ನಿರ್ಣಯಕ್ಕೆ ಬೆಲೆಯೇ ಇಲ್ವಾ, ಅಥವಾ ಅದು ಕೇವಲ ಬಾಯಿ ಮಾತಿನ ಉಪಚಾರವಾ?
ಸಾವಿರಾರು ಜನರು ಆಶ್ರಯ ಪಡೆದಿದ್ದ ಗಾಝಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ, ಕನಿಷ್ಠ 500 ಸಾವು
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಈ ಅನ್ಯಾದ ವಿರುದ್ಧ ಧ್ವನಿ ಎತ್ತಲು SDPIನಿಂದ ಪ್ರತಿಭಟನೆಗೆ ಅನುಮತಿ ಕೇಳಿದರೇ, ಅನುಮತಿ ನಿರಾಕರಿಸಲಾಗಿದೆ ಮತ್ತು ಶಾಂತಿಯುತ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲಿಸಲಾಗಿದೆ. ಕರ್ನಾಟಕದ ಬುದ್ದಿವಂತರು ಯಾಕೆ ಧ್ವನಿ ಎತ್ತುತ್ತಿಲ್ಲ ಅನ್ನೋದು ಅರ್ಥ ಆಗದ ವಿಷಯವೇನಲ್ಲ. ನೀವು ಅವರ ಬಾಯನ್ನೂ ಮುಚ್ಚಿಸಿಬಿಟ್ಟಿದ್ದೀರಿ. ಅಷ್ಟೇ.
ಬಿ.ಆರ್ ಭಾಸ್ಕರ್ ಪ್ರಸಾದ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ
#SDPIKarnataka #IndiaWithPalestine #StandWithPalestine #Palestine
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…