Categories: featureNewsPolitics

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಪ್ಯಾಲೆಸ್ತೇನ್ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದವರ ಮೇಲೆ FIR ದಾಖಲಾಗುತ್ತಿದೆ.

ಹಾಗಾದರೇ ಪರ್ಮೀಷನ್ ಕೊಡಿ ಎಂದು ಕೇಳಿದರೇ ಅನುಮತಿ ನಿರಾಕರಿಸಲಾಗುತ್ತಿದೆ. CWCಯಲ್ಲಿ ಫೆಲೆಸ್ತೀನಿ ಪರವಾಗಿ ಕಾಂಗ್ರೆಸ್‌ ತೆಗೆದುಕೊಂಡ ನಿರ್ಣಯಕ್ಕೆ ಬೆಲೆಯೇ ಇಲ್ವಾ, ಅಥವಾ ಅದು ಕೇವಲ ಬಾಯಿ ಮಾತಿನ ಉಪಚಾರವಾ?

ಸಾವಿರಾರು ಜನರು ಆಶ್ರಯ ಪಡೆದಿದ್ದ ಗಾಝಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ, ಕನಿಷ್ಠ 500 ಸಾವು

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಈ ಅನ್ಯಾದ ವಿರುದ್ಧ ಧ್ವನಿ ಎತ್ತಲು SDPIನಿಂದ ಪ್ರತಿಭಟನೆಗೆ ಅನುಮತಿ ಕೇಳಿದರೇ, ಅನುಮತಿ ನಿರಾಕರಿಸಲಾಗಿದೆ ಮತ್ತು ಶಾಂತಿಯುತ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲಿಸಲಾಗಿದೆ. ಕರ್ನಾಟಕದ ಬುದ್ದಿವಂತರು ಯಾಕೆ ಧ್ವನಿ ಎತ್ತುತ್ತಿಲ್ಲ ಅನ್ನೋದು ಅರ್ಥ ಆಗದ ವಿಷಯವೇನಲ್ಲ. ನೀವು ಅವರ ಬಾಯನ್ನೂ ಮುಚ್ಚಿಸಿಬಿಟ್ಟಿದ್ದೀರಿ. ಅಷ್ಟೇ.

ಬಿ.ಆರ್ ಭಾಸ್ಕರ್ ಪ್ರಸಾದ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ
#SDPIKarnataka #IndiaWithPalestine #StandWithPalestine #Palestine

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

19 hours ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago