21
Oct

ನೆನ್ನೆ ತಾವು, ವಿಧಾನಸೌದದಲ್ಲಿ ಅರಿಶಿನ‌ ಕುಂಕುಮ ಬಳಸುವ ಬಗ್ಗೆ ಅದೇನೋ ಆರ್ಡರ್ ಮಾಡಿದ್ರಪ್ಪ. ಆದರೇ, ಆರ್ಡರ್ ಮಾಡಿದ ನಿಮ್ಮ ಉದ್ದೇಶ ಏನಿತ್ತು. ಅದೇನಾಯ್ತು ಅನ್ನೋದಷ್ಟೇ ನಮ್ ಪ್ರಶ್ನೆ. ಆದೇಶ ಜಾರಿಗೆ ತರದ ಮೇಲೆ, ವ್ಯರ್ಥವಾದ ಆದೇಶಗಳನ್ನು ಯಾಕೆ ಮಾಡ್ತೀರಿ.

~ಬಿ ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

Leave A Comment