Categories: featureNewsPolitics

ಮಾನ್ಯ ಮುಖ್ಯಮಂತ್ರಿ Siddaramaiah ನವರೇ,

ನೆನ್ನೆ ತಾವು, ವಿಧಾನಸೌದದಲ್ಲಿ ಅರಿಶಿನ‌ ಕುಂಕುಮ ಬಳಸುವ ಬಗ್ಗೆ ಅದೇನೋ ಆರ್ಡರ್ ಮಾಡಿದ್ರಪ್ಪ. ಆದರೇ, ಆರ್ಡರ್ ಮಾಡಿದ ನಿಮ್ಮ ಉದ್ದೇಶ ಏನಿತ್ತು. ಅದೇನಾಯ್ತು ಅನ್ನೋದಷ್ಟೇ ನಮ್ ಪ್ರಶ್ನೆ. ಆದೇಶ ಜಾರಿಗೆ ತರದ ಮೇಲೆ, ವ್ಯರ್ಥವಾದ ಆದೇಶಗಳನ್ನು ಯಾಕೆ ಮಾಡ್ತೀರಿ.

~ಬಿ ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

Condolences

It is with deep sorrow that I have learned the news of the demise of…

18 hours ago