Categories: featureNewsPolitics

ಮಾನ್ಯ ಮುಖ್ಯಮಂತ್ರಿ Siddaramaiah ನವರೇ,

ನೆನ್ನೆ ತಾವು, ವಿಧಾನಸೌದದಲ್ಲಿ ಅರಿಶಿನ‌ ಕುಂಕುಮ ಬಳಸುವ ಬಗ್ಗೆ ಅದೇನೋ ಆರ್ಡರ್ ಮಾಡಿದ್ರಪ್ಪ. ಆದರೇ, ಆರ್ಡರ್ ಮಾಡಿದ ನಿಮ್ಮ ಉದ್ದೇಶ ಏನಿತ್ತು. ಅದೇನಾಯ್ತು ಅನ್ನೋದಷ್ಟೇ ನಮ್ ಪ್ರಶ್ನೆ. ಆದೇಶ ಜಾರಿಗೆ ತರದ ಮೇಲೆ, ವ್ಯರ್ಥವಾದ ಆದೇಶಗಳನ್ನು ಯಾಕೆ ಮಾಡ್ತೀರಿ.

~ಬಿ ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago