ನೆನ್ನೆ ತಾವು, ವಿಧಾನಸೌದದಲ್ಲಿ ಅರಿಶಿನ ಕುಂಕುಮ ಬಳಸುವ ಬಗ್ಗೆ ಅದೇನೋ ಆರ್ಡರ್ ಮಾಡಿದ್ರಪ್ಪ. ಆದರೇ, ಆರ್ಡರ್ ಮಾಡಿದ ನಿಮ್ಮ ಉದ್ದೇಶ ಏನಿತ್ತು. ಅದೇನಾಯ್ತು ಅನ್ನೋದಷ್ಟೇ ನಮ್ ಪ್ರಶ್ನೆ. ಆದೇಶ ಜಾರಿಗೆ ತರದ ಮೇಲೆ, ವ್ಯರ್ಥವಾದ ಆದೇಶಗಳನ್ನು ಯಾಕೆ ಮಾಡ್ತೀರಿ.
~ಬಿ ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
~Afsar Kodlipet,State General Secretary
Afsar Kodlipete, State General Secretary,
ಸೈಯದ್ ಅಕ್ರಮ್ ಮೌಲಾನ,ರಾಜ್ಯ ಕಾರ್ಯದರ್ಶಿ SDPIKarnataka #Davangere
ಈ ಸಭೆ ಕೇವಲ ಒಂದು ಕಾರ್ಯಕ್ರಮವಲ್ಲ; ಮತದಾರರ ಹಕ್ಕುಗಳ ರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವು ಮತ್ತು ಪರ್ಯಾಯ ರಾಜಕೀಯದ ಅಗತ್ಯತೆಯನ್ನು…