ನೆನ್ನೆ ತಾವು, ವಿಧಾನಸೌದದಲ್ಲಿ ಅರಿಶಿನ ಕುಂಕುಮ ಬಳಸುವ ಬಗ್ಗೆ ಅದೇನೋ ಆರ್ಡರ್ ಮಾಡಿದ್ರಪ್ಪ. ಆದರೇ, ಆರ್ಡರ್ ಮಾಡಿದ ನಿಮ್ಮ ಉದ್ದೇಶ ಏನಿತ್ತು. ಅದೇನಾಯ್ತು ಅನ್ನೋದಷ್ಟೇ ನಮ್ ಪ್ರಶ್ನೆ. ಆದೇಶ ಜಾರಿಗೆ ತರದ ಮೇಲೆ, ವ್ಯರ್ಥವಾದ ಆದೇಶಗಳನ್ನು ಯಾಕೆ ಮಾಡ್ತೀರಿ.
~ಬಿ ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…