ಸೆಪ್ಟೆಂಬರ್ 17, 2023 ರಂದು ದುಷ್ಕರ್ಮಿಗಳಿಂದ ಕೊಲೆಗೈಯ್ಯಲ್ಪಟ್ಟ ಎಸ್ಡಿಪಿಐ ಕಾರ್ಯಕರ್ತ ಗೈಬು ಸಾಬ್ ಮುಲ್ಲಾ ಒಂದು ನೆನಪು: ಅನುಸ್ಮರಣಾ ಸಭೆ ಅಕ್ಟೋಬರ್ 24, 2023 ರಂದು ಬಾಗಲಕೋಟೆಯಲ್ಲಿ ನೆರವೇರಿತು. ಈ ಸಭೆಯಲ್ಲಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, ಜಿಲ್ಲಾಧ್ಯಕ್ಷರಾದ ಯಮನಪ್ಪ ಗುಣದಾಳ್, ತೇರದಾಳ ವಿಧಾನಸಭಾ ಕ್ಷೇತ್ರದ ಪರಶುರಾಮ್ ಮೇತ್ರಿ, ರಾಜ್ಯ ಸಮಿತಿ ಸದಸ್ಯರಾದ ರಿಯಾಜ್ ಕಡಂಬು, ಗೈಲು ಸಾಬ್ ರವರ ಸಹೋದರ ಸಿಕಂದರ್ ಮತ್ತು ಇತರ ಜಿಲ್ಲಾ ನಾಯಕರುಗಳು ಉಪಸ್ಥಿತರಿದ್ದರು. ಸಭೆಯ ನಂತರ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜಿದ್ ರವರು ಗೈಲು ಸಾಬ್ ಮುಲ್ಲಾರವರ ಕುಟುಂಬವನ್ನು ಭೇಟಿ ಮಾಡಿದರು.
(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…
ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…
TWITTER CAMPAIGN ON 20 | 07 | 2025 | SUNDAY | TIME : 4:00 PM…
ایس ڈی پی آئی دیون ملی کے کسانوں کی کامیابی کا خیر مقدم کرتی ہے۔…