Categories: featureNewsPolitics

ಗೈಬು ಸಾಬ್ ಮುಲ್ಲಾ ಒಂದು ನೆನಪು: ಅನುಸ್ಮರಣಾ ಸಭೆ

ಸೆಪ್ಟೆಂಬರ್ 17, 2023 ರಂದು ದುಷ್ಕರ್ಮಿಗಳಿಂದ ಕೊಲೆಗೈಯ್ಯಲ್ಪಟ್ಟ ಎಸ್‌ಡಿಪಿಐ ಕಾರ್ಯಕರ್ತ ಗೈಬು ಸಾಬ್ ಮುಲ್ಲಾ ಒಂದು ನೆನಪು: ಅನುಸ್ಮರಣಾ ಸಭೆ ಅಕ್ಟೋಬರ್ 24, 2023 ರಂದು ಬಾಗಲಕೋಟೆಯಲ್ಲಿ ನೆರವೇರಿತು. ಈ ಸಭೆಯಲ್ಲಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್‌ ಮಜೀದ್‌, ಜಿಲ್ಲಾಧ್ಯಕ್ಷರಾದ ಯಮನಪ್ಪ ಗುಣದಾಳ್‌, ತೇರದಾಳ ವಿಧಾನಸಭಾ ಕ್ಷೇತ್ರದ ಪರಶುರಾಮ್ ಮೇತ್ರಿ, ರಾಜ್ಯ ಸಮಿತಿ ಸದಸ್ಯರಾದ ರಿಯಾಜ್ ಕಡಂಬು, ಗೈಲು ಸಾಬ್ ರವರ ಸಹೋದರ ಸಿಕಂದರ್ ಮತ್ತು ಇತರ ಜಿಲ್ಲಾ ನಾಯಕರುಗಳು ಉಪಸ್ಥಿತರಿದ್ದರು. ಸಭೆಯ ನಂತರ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜಿದ್ ರವರು ಗೈಲು ಸಾಬ್ ಮುಲ್ಲಾರವರ ಕುಟುಂಬವನ್ನು ಭೇಟಿ ಮಾಡಿದರು.

SDPIKarnataka

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago