ಸೆಪ್ಟೆಂಬರ್ 17, 2023 ರಂದು ದುಷ್ಕರ್ಮಿಗಳಿಂದ ಕೊಲೆಗೈಯ್ಯಲ್ಪಟ್ಟ ಎಸ್ಡಿಪಿಐ ಕಾರ್ಯಕರ್ತ ಗೈಬು ಸಾಬ್ ಮುಲ್ಲಾ ಒಂದು ನೆನಪು: ಅನುಸ್ಮರಣಾ ಸಭೆ ಅಕ್ಟೋಬರ್ 24, 2023 ರಂದು ಬಾಗಲಕೋಟೆಯಲ್ಲಿ ನೆರವೇರಿತು. ಈ ಸಭೆಯಲ್ಲಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, ಜಿಲ್ಲಾಧ್ಯಕ್ಷರಾದ ಯಮನಪ್ಪ ಗುಣದಾಳ್, ತೇರದಾಳ ವಿಧಾನಸಭಾ ಕ್ಷೇತ್ರದ ಪರಶುರಾಮ್ ಮೇತ್ರಿ, ರಾಜ್ಯ ಸಮಿತಿ ಸದಸ್ಯರಾದ ರಿಯಾಜ್ ಕಡಂಬು, ಗೈಲು ಸಾಬ್ ರವರ ಸಹೋದರ ಸಿಕಂದರ್ ಮತ್ತು ಇತರ ಜಿಲ್ಲಾ ನಾಯಕರುಗಳು ಉಪಸ್ಥಿತರಿದ್ದರು. ಸಭೆಯ ನಂತರ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜಿದ್ ರವರು ಗೈಲು ಸಾಬ್ ಮುಲ್ಲಾರವರ ಕುಟುಂಬವನ್ನು ಭೇಟಿ ಮಾಡಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…