Categories: featureNewsPolitics

ಯಾವುದೇ ವಿವೇಚನೆ ಇಲ್ಲದೆ, ಸರಿಯಾಗಿ ಮಾಹಿತಿ ಸಂಗ್ರಹಿಸದೆ Powertvnews , ಕೇರಳ ಬಾಂಬ್ ಸ್ಫೋಟ ನಡೆಸಿದ ವ್ಯಕ್ತಿ ಎಂದು ಟೋಪಿ ಧರಿಸಿದ ವ್ಯಕ್ತಿಯ ಫೋಟೋ ಬಳಸಿರುವುದು ಅಕ್ಷಮ್ಯ. Powertvnews ನಿಮಗೆ ನಾಚಿಕೆ, ಮಾನ ಮರ್ಯಾದೆ ಇದ್ದರೆ, ಬಹಿರಂಗ ಕ್ಷಮೆ ಕೇಳಿ.

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರತಿನಿಧಿಗಳ ಸಭೆ (SRC) ರಾಯಚೂರಿನಲ್ಲಿ ಅದ್ದೂರಿಯಾಗಿ ಆರಂಭವಾಯಿತು.

ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ರಾಜ್ಯ ಸಮಿತಿ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸುವ ಮೂಲಕ…

12 hours ago