ನೂತನ ಆಸ್ಪತ್ರೆಯ ಉದ್ಘಾಟನೆಗೆ ಆಗಮಿಸಿದ್ದ Chief Minister of Karnataka ರವರನ್ನು ಬರಮಾಡಿಕೊಳ್ಳಲು ಡಾ. ಬಾಬಾಸಾಹೇಬ್ ಭಾವಚಿತ್ರ ಹಿಡಿದು ಸ್ವಾಗತಿಸುತ್ತಿದ್ದ ವೇಳೆ ಯಾವುದೇ ಕಾರಣಕ್ಕೂ ಅಂಬೇಡ್ಕರ್ ಭಾವಚಿತ್ರ ನೀಡಕೂಡದು ಎಂದಿರುವ ಗದಗ ಜಿಮ್ಸ್ ನಿರ್ದೇಶಕ ಬಸವರಾಜ ಎಸ್ ಬೊಮ್ಮನಳ್ಳಿ ನಡೆ ಖಂಡನೀಯ.
~ಅಪ್ಸರ್ ಕೂಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ