ಟಿಪ್ಪು ಸುಲ್ತಾನ್ ಅವರ ಆಡಳಿತ, ಭಾರತದ ಇತಿಹಾಸದ ಮರೆಯಲಾರದ ಮೇರು ಶಿಖರ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಕೈಗಾರಿಕೆ ಮತ್ತು ಕೃಷಿ ಕ್ಷೇತ್ರದಲ್ಲಿ ಅವರು ಪರಿಚಯಿಸಿದ ಯೋಜನೆಗಳು ಮುಂದಿನ ಆಡಳಿತಗಾರರಿಗೆ ಸ್ಪೂರ್ತಿದಾಯಕ ಮಾತ್ರವಲ್ಲದೆ, ಭದ್ರ ಅಡಿಪಾಯವೂ ಆಗಿದ್ದವು. ಇದೆಲ್ಲವೂ ಬ್ರಿಟೀಷರ ವಿರುದ್ಧ ಹೋರಾಡಿದ ಭಾರತದ ಮೊದಲ ಸ್ವಾತಂತ್ರ್ಯ ಸೇನಾನಿಯಾಗಿ ಅವರು ನಡೆಸಿದೆ ವೀರೋಚಿತ ಹೋರಾಟಗಳ ನಡುವೆ ನಡೆದ ಕ್ರಾಂತಿ. ಅವರು ಅಂದು, ಇಂದು, ಎಂದೂ ಹುಲಿಯೇ. ಅವರ ಪರಂಪರೆಯನ್ನು ನಾವು ಸದಾ ಉಳಿಸಿಕೊಂಡು ಹೋಗತ್ತೇವೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
Dakshin Kannada District, Bantwal taluka ke Kolatta Majluru mein Sangh Parivar ke Gundon ke haathon…
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ