Categories: featureNewsPolitics

ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಜನ್ಮದಿನದ ಶುಭಾಶಯಗಳು.

ಟಿಪ್ಪು ಸುಲ್ತಾನ್ ಅವರ ಆಡಳಿತ, ಭಾರತದ ಇತಿಹಾಸದ ಮರೆಯಲಾರದ ಮೇರು ಶಿಖರ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಕೈಗಾರಿಕೆ ಮತ್ತು ಕೃಷಿ ಕ್ಷೇತ್ರದಲ್ಲಿ ಅವರು ಪರಿಚಯಿಸಿದ ಯೋಜನೆಗಳು ಮುಂದಿನ ಆಡಳಿತಗಾರರಿಗೆ ಸ್ಪೂರ್ತಿದಾಯಕ ಮಾತ್ರವಲ್ಲದೆ, ಭದ್ರ ಅಡಿಪಾಯವೂ ಆಗಿದ್ದವು. ಇದೆಲ್ಲವೂ ಬ್ರಿಟೀಷರ ವಿರುದ್ಧ ಹೋರಾಡಿದ ಭಾರತದ ಮೊದಲ ಸ್ವಾತಂತ್ರ್ಯ ಸೇನಾನಿಯಾಗಿ ಅವರು ನಡೆಸಿದೆ ವೀರೋಚಿತ ಹೋರಾಟಗಳ ನಡುವೆ ನಡೆದ ಕ್ರಾಂತಿ. ಅವರು ಅಂದು, ಇಂದು, ಎಂದೂ ಹುಲಿಯೇ. ಅವರ ಪರಂಪರೆಯನ್ನು ನಾವು ಸದಾ ಉಳಿಸಿಕೊಂಡು ಹೋಗತ್ತೇವೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

ದೇಶದಅಭಿಮಾನಟಿಪ್ಪು_ಸುಲ್ತಾನ

SDPIKarnataka #TippuSultan

admin

Recent Posts

دهر مستهلا كيس

ریاست کے عوام کی جانب سے ہمارے مطالبات: ایس آئی ٹی (خصوصی تحقیقاتی ٹیم) کی…

9 hours ago

ಧರ್ಮಸ್ಥಳ ಪ್ರಕರಣ ರಾಜ್ಯದ ಜನತೆಯ ಪರವಾಗಿ ನಮ್ಮ ಬೇಡಿಕೆಗಳು

SIT ತನಿಖೆಯ ಮೇಲುಸ್ತುವಾರಿ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಯಬೇಕು ಈ ಕೇಸ್ ಗೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು ಈ ಕೇಸನ್ನು…

13 hours ago

ತುರ್ತು ಪತ್ರಿಕಾ ಪ್ರಕಟಣೆ

(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…

2 days ago

ನ್ಯಾಯಕ್ಕಾಗಿ ಹೋರಾಟ ಘೋಷಣೆ

ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…

2 days ago