Categories: featureNewsPolitics

ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಜನ್ಮದಿನದ ಶುಭಾಶಯಗಳು.

ಟಿಪ್ಪು ಸುಲ್ತಾನ್ ಅವರ ಆಡಳಿತ, ಭಾರತದ ಇತಿಹಾಸದ ಮರೆಯಲಾರದ ಮೇರು ಶಿಖರ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಕೈಗಾರಿಕೆ ಮತ್ತು ಕೃಷಿ ಕ್ಷೇತ್ರದಲ್ಲಿ ಅವರು ಪರಿಚಯಿಸಿದ ಯೋಜನೆಗಳು ಮುಂದಿನ ಆಡಳಿತಗಾರರಿಗೆ ಸ್ಪೂರ್ತಿದಾಯಕ ಮಾತ್ರವಲ್ಲದೆ, ಭದ್ರ ಅಡಿಪಾಯವೂ ಆಗಿದ್ದವು. ಇದೆಲ್ಲವೂ ಬ್ರಿಟೀಷರ ವಿರುದ್ಧ ಹೋರಾಡಿದ ಭಾರತದ ಮೊದಲ ಸ್ವಾತಂತ್ರ್ಯ ಸೇನಾನಿಯಾಗಿ ಅವರು ನಡೆಸಿದೆ ವೀರೋಚಿತ ಹೋರಾಟಗಳ ನಡುವೆ ನಡೆದ ಕ್ರಾಂತಿ. ಅವರು ಅಂದು, ಇಂದು, ಎಂದೂ ಹುಲಿಯೇ. ಅವರ ಪರಂಪರೆಯನ್ನು ನಾವು ಸದಾ ಉಳಿಸಿಕೊಂಡು ಹೋಗತ್ತೇವೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

ದೇಶದಅಭಿಮಾನಟಿಪ್ಪು_ಸುಲ್ತಾನ

SDPIKarnataka #TippuSultan

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ - 4…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

2 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

2 days ago