ಟಿಪ್ಪು ಸುಲ್ತಾನ್ ಅವರ ಆಡಳಿತ, ಭಾರತದ ಇತಿಹಾಸದ ಮರೆಯಲಾರದ ಮೇರು ಶಿಖರ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಕೈಗಾರಿಕೆ ಮತ್ತು ಕೃಷಿ ಕ್ಷೇತ್ರದಲ್ಲಿ ಅವರು ಪರಿಚಯಿಸಿದ ಯೋಜನೆಗಳು ಮುಂದಿನ ಆಡಳಿತಗಾರರಿಗೆ ಸ್ಪೂರ್ತಿದಾಯಕ ಮಾತ್ರವಲ್ಲದೆ, ಭದ್ರ ಅಡಿಪಾಯವೂ ಆಗಿದ್ದವು. ಇದೆಲ್ಲವೂ ಬ್ರಿಟೀಷರ ವಿರುದ್ಧ ಹೋರಾಡಿದ ಭಾರತದ ಮೊದಲ ಸ್ವಾತಂತ್ರ್ಯ ಸೇನಾನಿಯಾಗಿ ಅವರು ನಡೆಸಿದೆ ವೀರೋಚಿತ ಹೋರಾಟಗಳ ನಡುವೆ ನಡೆದ ಕ್ರಾಂತಿ. ಅವರು ಅಂದು, ಇಂದು, ಎಂದೂ ಹುಲಿಯೇ. ಅವರ ಪರಂಪರೆಯನ್ನು ನಾವು ಸದಾ ಉಳಿಸಿಕೊಂಡು ಹೋಗತ್ತೇವೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಕರ್ನಾಟಕ ಸ್ವಾಭಿಮಾನಿ ಮುಸ್ಲಿಮರ ವೇದಿಕೆಯ ವತಿಯಿಂದ ಬೆಂಗಳೂರಿನ Agricultural Institution ಸಭಾಂಗಣದಲ್ಲಿ ಅತ್ಯಂತ ಶಿಸ್ತಿನ, ಬಲಿಷ್ಠ ಹಾಗೂ ಗೌರವಯುತ ವೇದಿಕೆಯಡಿ…
ಲೀಡರ್ಸ್ ಕಾನ್ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore
ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…
27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy
ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…
ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…