ಟಿಪ್ಪು ಸುಲ್ತಾನ್ ಅವರ ಆಡಳಿತ, ಭಾರತದ ಇತಿಹಾಸದ ಮರೆಯಲಾರದ ಮೇರು ಶಿಖರ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಕೈಗಾರಿಕೆ ಮತ್ತು ಕೃಷಿ ಕ್ಷೇತ್ರದಲ್ಲಿ ಅವರು ಪರಿಚಯಿಸಿದ ಯೋಜನೆಗಳು ಮುಂದಿನ ಆಡಳಿತಗಾರರಿಗೆ ಸ್ಪೂರ್ತಿದಾಯಕ ಮಾತ್ರವಲ್ಲದೆ, ಭದ್ರ ಅಡಿಪಾಯವೂ ಆಗಿದ್ದವು. ಇದೆಲ್ಲವೂ ಬ್ರಿಟೀಷರ ವಿರುದ್ಧ ಹೋರಾಡಿದ ಭಾರತದ ಮೊದಲ ಸ್ವಾತಂತ್ರ್ಯ ಸೇನಾನಿಯಾಗಿ ಅವರು ನಡೆಸಿದೆ ವೀರೋಚಿತ ಹೋರಾಟಗಳ ನಡುವೆ ನಡೆದ ಕ್ರಾಂತಿ. ಅವರು ಅಂದು, ಇಂದು, ಎಂದೂ ಹುಲಿಯೇ. ಅವರ ಪರಂಪರೆಯನ್ನು ನಾವು ಸದಾ ಉಳಿಸಿಕೊಂಡು ಹೋಗತ್ತೇವೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
SDPIKarnataka #SRC2026 #raichur
SDPIKarnataka #SRC2026 #raichur
– ಅಬ್ದುಲ್ ಮಜೀದ್ಎಸ್ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರು SDPIKarnataka #SRC2026 #raichur
SDPIKarnataka #SRC2026 #raichur
ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ರಾಜ್ಯ ಸಮಿತಿ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸುವ ಮೂಲಕ…