Categories: featureNewsPolitics

ದೇಶದ ಅಭಿಮಾನ ಟಿಪ್ಪು ಸುಲ್ತಾನರ ಜನ್ಮ ದಿನದಲ್ಲಿ ಅವರ ಸಮಾಧಿ ಇರುವ ಶ್ರೀರಂಗಪಟ್ಟಣ ಗುಂಬಜ್ ಗೆ ಭೇಟಿ ನೀಡಲೂ ಅಡ್ಡಿಪಡಿಸಲು 144 ಸೆಕ್ಷನ್ ಹಾಕಿರುವ ಕಾಂಗ್ರೆಸ್‌ ಸರ್ಕಾರಕ್ಕೆ ನನ್ನ ಧಿಕ್ಕಾರ. ಮಾನ್ಯ ಮುಖ್ಯಮಂತ್ರಿ Siddaramaiah ರವರೇ  ಇದೆಂತಾ ಸರ್ವಾಧಿಕಾರಿ ನಡೆ ನಿಮ್ಮ ಸರ್ಕಾರದ್ದು.

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರತಿನಿಧಿಗಳ ಸಭೆ (SRC) ರಾಯಚೂರಿನಲ್ಲಿ ಅದ್ದೂರಿಯಾಗಿ ಆರಂಭವಾಯಿತು.

ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ರಾಜ್ಯ ಸಮಿತಿ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸುವ ಮೂಲಕ…

11 hours ago