Categories: featureNewsPolitics

ಮಾನ್ಯ ಮುಖ್ಯಮಂತ್ರಿ Siddaramaiah ನವರೇ,ಹೆತ್ತ ತಾಯಿಗೆ ದ್ರೋಹ ಬಗೆದಿರಿ. ಅನ್ನವಿಕ್ಕಿದ ಕೈ ಕಡಿದಿರಿ. ಹಾಲು ಕುಡಿದ ಎದೆಗೇ ಒದ್ದಿರಿ.ನಾನು ನೆನ್ನೆನೇ ಹೇಳಿದ್ದೆ. ಸಂಘಪರಿವಾರಗಳಿಗೆ ಹೆದರಿರುವ ನೀವು ಹೀಗೇಯೇ ಮಾಡ್ತೀರಾ ಅಂತ. ನೀವಿವತ್ತೂ ಚಾಚೂ ತಪ್ಪದೇ ಹಂಗೇ ಮಾಡಿದ್ದೀರಿ.

ಸ್ವಾಭಿಮಾನದ ಸಂಕೇತ ಟಿಪ್ಪು ಸುಲ್ತಾನರ ಜಯಂತಿಯ ಶುಭಾಶಯಗಳು.

~ಬಿ ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

SDPIKarnataka #TippuSultan

admin

Recent Posts

ಇಸ್ರೇಲ್ ಯಾವತ್ತೂ ಬೆದರಿಕೆಯಾಗಿದೆ. ಫೆಲೆಸ್ತೀನ್ ಸಾರ್ವಭೌಮ ರಾಷ್ಟ್ರ ಎಂದು ಘೋಷಣೆಯಾಗಲಿ.

~Adv. ಶರ್ಫುದ್ದೀನ್ ಅಹ್ಮದ್,ರಾಷ್ಟ್ರೀಯ ಉಪಾಧ್ಯಕ್ಷರು#SDPIKarnataka #Israel #ಪಾಲೇಸ್ತಿನೇ #Palestine

3 hours ago

ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ: ಇರಾನ್‌ನ ಸಾರ್ವಭೌಮತ್ವದ ಮೇಲಿನ ದಾಳಿ.

ಮೊಹಮ್ಮದ್ ಶಾಫಿ,SDPI ರಾಷ್ಟ್ರೀಯ ಉಪಾಧ್ಯಕ್ಷ SDPIKarnataka #Iran #America

4 days ago

ರಾಜಕೀಯ ಹಕ್ಕುಗಳ ಹೋರಾಟದಲ್ಲಿ ಕುಟುಂಬಗಳ ಪಾತ್ರ ಅನಿವಾರ್ಯವಾಗಿದೆ’-ಅಪ್ಪರ್ ಕೊಡ್ಲಿಪೇಟೆ

ಬೆಂಗಳೂರು, 22 ಜೂನ್ 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 17ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ…

4 days ago