Categories: featureNewsPolitics

ಮಾನ್ಯ ಮುಖ್ಯಮಂತ್ರಿ Siddaramaiah ನವರೇ,ಹೆತ್ತ ತಾಯಿಗೆ ದ್ರೋಹ ಬಗೆದಿರಿ. ಅನ್ನವಿಕ್ಕಿದ ಕೈ ಕಡಿದಿರಿ. ಹಾಲು ಕುಡಿದ ಎದೆಗೇ ಒದ್ದಿರಿ.ನಾನು ನೆನ್ನೆನೇ ಹೇಳಿದ್ದೆ. ಸಂಘಪರಿವಾರಗಳಿಗೆ ಹೆದರಿರುವ ನೀವು ಹೀಗೇಯೇ ಮಾಡ್ತೀರಾ ಅಂತ. ನೀವಿವತ್ತೂ ಚಾಚೂ ತಪ್ಪದೇ ಹಂಗೇ ಮಾಡಿದ್ದೀರಿ.

ಸ್ವಾಭಿಮಾನದ ಸಂಕೇತ ಟಿಪ್ಪು ಸುಲ್ತಾನರ ಜಯಂತಿಯ ಶುಭಾಶಯಗಳು.

~ಬಿ ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

SDPIKarnataka #TippuSultan

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago