ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಮೌಲಾನಾ ಆಜಾದ್ ಅವರು ದೇಶಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ಭದ್ರ ಬುನಾದಿ ಹಾಕಿಕೊಡುವ ಮೂಲಕ ರಾಷ್ಟ್ರಕ್ಕೆ ಪ್ರಗತಿಯ ದಿಕ್ಸೂಚಿಯನ್ನು ತೋರಿದರು. ಅವರ ಜನ್ಮದಿನದಂದು ಅವರ ಕೊಡುಗೆಯನ್ನು ನೆನೆಯೋಣ. ಶಿಕ್ಷಣ ಕ್ಷೇತ್ರದ ವ್ಯಾಪಾರಿಕರಣದ ವಿರುದ್ಧ ಧ್ವನಿಯಾಗುವ ಮೂಲಕ ಸರ್ವರಿಗೂ ಸಮಾನ ಶಿಕ್ಷಣ ದೊರೆಯುವಂತೆ ಸರ್ಕಾರಗಳ ಮೇಲೆ ಒತ್ತಡ ಹೇರೋಣ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka